ಬೆಳ್ತಂಗಡಿ : ಬಜಿರೆ ಗ್ರಾಮದ ಒಬ್ಬೆಟ್ಟು ನಿವಾಸಿ, ನಿವೃತ್ತ ಮುಖ್ಯ ಶಿಕ್ಷಕ ಮೋಹನ್ ರಾವ್ (೬೦) ಅವರು ಅಲ್ಪಕಾಲದ ಅಸೌಖ್ಯದಿಂದ ಸೆ. ೧೯ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಬಜಿರೆ ಶಾಲೆಯಲ್ಲಿ ಶಿಕ್ಷಕರಾಗಿದ್ದ ಇವರು ಬಳಿಕ ಹೊಕ್ಕಾಡಿಗೋಳಿ ಶಾಲೆಗೆ ಮುಖ್ಯಶಿಕ್ಷಕರಾಗಿ ಮುಂಭಡ್ತಿ ಹೊಂದಿದ್ದರು. ಕೆಲ ಸಮಯಗಳ ಹಿಂದೆ ಅವರು ಸ್ವಯಂನಿವೃತ್ತಿ ಹೊಂದಿದ್ದರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದ ಇವರು,...
Know MoreGet latest news karnataka updates on your email.