ಕೋಲ್ಕತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶದ ನಂತರ ಬಿಜೆಪಿಯಿಂದ ಟಿಎಂಸಿಗೆ ಮರುಳುತ್ತಿರುವ ನಾಯಕರ ಸಂಖ್ಯೆ ಹೆಚ್ಚುತ್ತಿದ್ದು, ಶನಿವಾರ ಬಿಜೆಪಿ ಶಾಸಕ ಸೌಮೆನ್ ರಾಯ್ ಅವರು ಮತ್ತೆ ತೃಣಮೂಲ ಕಾಂಗ್ರೆಸ್ ಸೇರಿದರು. ಈ ಹಿಂದೆ ಟಿಎಂಸಿಯಲ್ಲಿದ್ದ ರಾಯ್ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು. ಅವರು ಉತ್ತರ ದಿನಜ್ಪುರ ಜಿಲ್ಲೆಯ ಕಲಿಯಗಂಜ್ ವಿಧಾನಸಭಾ...
Know MoreGet latest news karnataka updates on your email.