ಮಡಿಕೇರಿ : ಕರ್ನಾಟಕ ಬುಡಕಟ್ಟು ಸಂಶೋಧನಾ ಸಂಸ್ಥೆಯು ಕೊಡಗು ಮೂಲದ ಕೊಡವ ಜನಾಂಗಕ್ಕೆ ಬುಡಕಟ್ಟು ಸ್ಥಾನ ಮಾನ ನೀಡುವ ಕುರಿತು ಮಾಡಿರುವ ಸಮೀಕ್ಷೆಯು ಸರಿಯಾಗಿದೆಯೇ ಎಂದು ಪರಿಶೀಲಿಸುವಂತೆ ರಾಜ್ಯ ಹೈ ಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ವಿಷಯದ ಬಗ್ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಲೇವಾರಿ ಮಾಡುವ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ...
Know Moreಮುಂಬೈ, : ಭೀಮಾ ಕೋರೆಗಾಂವ್ ಪ್ರಕರಣ ಹಾಗೂ ಎಲ್ಗಾರ್ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ 84 ವರ್ಷದ ಪಾದ್ರಿ, ಬುಡಕಟ್ಟು ಹಕ್ಕುಗಳ ಹೋರಾಟಗಾರ ಸ್ಟಾನ್ ದೀರ್ಘಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ...
Know MoreGet latest news karnataka updates on your email.