News Karnataka Kannada
Thursday, April 18 2024
Cricket

ರಸ್ತೆ ಅಪಘಾತ ಸೂಚನಾ ಫಲಕ ಅಳವಡಿಸಲು ಆಗ್ರಹ

20-Oct-2021 ಗದಗ

ಮುಳಗುಂದ : ಚಿಂಚಲಿ ಗ್ರಾಮದಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಕೋಳಿವಾಡ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಈ ರಸ್ತೆ ಅಪಘಾತ ಸೂಚನಾ ಫಲಕ ಅಳವಡಿಸಬೇಕು. ಮುದುಕರಡ್ಡೆ ಕೆರೆ ಸಮೀಪದ ರಸ್ತೆ ತಿರುವಿನಲ್ಲಿ ತಡೆಗೋಡೆ ಮತ್ತು ಸೂಚನಾ ಫಲಕ ಹಾಕಿಲ್ಲ. ಈ ಮಾರ್ಗವು ಶಿರಹಟ್ಟಿ, ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದ್ದು, ನಿತ್ಯ ನೂರಾರು ವಾಹನ ಸವಾರರು ಇದೇ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು