News Karnataka Kannada
Friday, April 26 2024

ಗಣಿಗಾರಿಕೆ ಪ್ರದೇಶದಲ್ಲಿ ಸ್ಪೋಟಕ ವಶಪಡಿಸಿಕೊಂಡ ಅಧಿಕಾರಿಗಳು

11-Aug-2021 ಕರ್ನಾಟಕ

ಮಂಡ್ಯ, ; ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದ ಗಣಿಗಾರಿಕೆ ಪ್ರದೇಶದಲ್ಲಿ ನಿನ್ನೆಯೂ ಕೂಡ ಸ್ಫೋಟಕಗಳು ಕುರಿಗಾಹಿಗಳ ಕಣ್ಣಿಗೆ ಬಿದ್ದಿದೆ. ಬನ್ನಂಗಾಡಿ ಗ್ರಾಮದ ವ್ಯಾಪ್ತಿಯ ಸರ್ವೆ ನಂ.24ರ ಗೋಮಾಳದಲ್ಲಿ 92 ಜಿಲೆಟಿನ್ ಟ್ಯೂಬ್‍ಗಳು, ಹಾಗೂ 50 ಮೀಟರ್ ಉದ್ದದ ಮೆಗ್ಗಾರ್ ಬ್ಲಾಸ್ಟ್‍ಗೆ ಬಳಸುವ ವಾಹಕ (ತಂತಿ) ಕುರಿಗಾಹಿಗಳ ಕಣ್ಣಿಗೆ ಬಿದ್ದಿದೆ. ತಕ್ಷಣ ಕಾರ್ಯೋನ್ಮುಖರಾದ ಕೆಆರ್ ಎಸ್ ಪೊಲೀಸರು ಸ್ಥಳಕ್ಕೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು