ಕಲಬುರಗಿ: ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದ ಭೀಕರ ಕೊಲೆಯ ನಂತರ ಪೊಲೀಸರು ಎಚ್ಚೆತ್ತುಕೊಂಡಿದ್ದು, ಇಂದು ನಗರದಲ್ಲಿನ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ರೌಡಿಗಳನ್ನು ಕರೆತಂದು ಪರೆಡ್ ನಡೆಸುವ ಮೂಲಕ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಡಿಸಿಪಿ ಆಡೂರು ಶ್ರೀನಿವಾಸುಲು ನೇತೃತ್ವದಲ್ಲಿ ರೌಡಿ ನಿಗ್ರಹ ದಳದ ಪೊಲೀಸರು ಐವತ್ತಕ್ಕೂ ಅಧಿಕ ರೌಡಿಗಳ ಮನೆ ಮೇಲೆ ದಾಳಿ...
Know MoreGet latest news karnataka updates on your email.