ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಬಂದವರು (ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರು), ಒಂದು ಮನೆ ಅಥವಾ ಅಪಾರ್ಟ್ಮೆಂಟ್ನಲ್ಲಿ 3 ಕ್ಕಿಂತ ಅಧಿಕ ಸೋಂಕಿತರು ಪತ್ತೆಯಾಗಿ ಕ್ಲಸ್ಟರ್ ಕಂಟೈನ್ಮೆಂಟ್ ಮಾಡಿದ 100 ಮೀಟರ್ ವ್ಯಾಪ್ತಿಯ ನಿಗದಿತ ಜನರನ್ನು (ಟಾರ್ಗೆಟೆಡ್ ಪೀಪಲï) ಮಾತ್ರ ಪ್ರತಿ ನಿತ್ಯ ಸೋಂಕು ಪರೀಕ್ಷೆ ಮಾಡುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಸೂಚಿಸಲಾಗಿದೆ....
Know Moreಮಡಿಕೇರಿ ಆ.13 : ನಕಲಿ ಆರ್ಟಿಪಿಸಿಆರ್ ವರದಿಯೊಂದಿಗೆ ಕೊಡಗು ಜಿಲ್ಲೆಗೆ ಆಗಮಿಸಿದ್ದ ಕೇರಳ ರಾಜ್ಯದ ದಂಪತಿಗಳನ್ನು ಕಾರು ಸಹಿತ ಪೊಲೀಸರು ವಶಕ್ಕೆ ಪಡೆದ ಪ್ರಕರಣ ವಿರಾಜಪೇಟೆ ಹೊರವಲಯದ ಅಮ್ಮತ್ತಿ ಗ್ರಾಮದಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆ...
Know Moreಬೆಂಗಳೂರು – ಮಹಾರಾಷ್ಟ್ರ , ಕೇರಳ ಮತ್ತು ಇನ್ನಿತರ ರಾಜ್ಯಗಳಿಂದ ರಾಜಧಾನಿ ಬೆಂಗಳುರಿಗೆ ಆಗಮಿಸುವ ಪ್ರಯಾಣಿಕರು ಕೊರೋನ ನೆಗೆಟಿವ್ ವರದಿ ಹೊಂದಿಲ್ಲದಿದ್ದರೆ ಅವರನ್ನು 7 ದಿನಗಳ ಕಾಲ ಕ್ವಾರಂಠೈನ್ ಗೆ ಒಳಪಡಿಸಲಾಗುವುದು ಎಂದು...
Know MoreGet latest news karnataka updates on your email.