ಹುಣಸೂರು: ಗ್ರಾಮೀಣ ಪ್ರದೇಶದಲ್ಲಿ ಆಧುನಿಕ ತಂತ್ರಜ್ಞಾನ ಸ್ಪರ್ಶದೊಂದಿಗೆ ನಮ್ಮ ಸಂಪ್ರದಾಯದ ಉತ್ಪನ್ನಗಳನ್ನು ಉತ್ಪಾದಿಸಿ, ನಿರುದ್ಯೋಗವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. ಇದಕ್ಕಾಗಿ ತರಬೇತಿ ಕೇಂದ್ರ ತೆರೆಯಲು ಉದ್ದೇಶಿಸಲಾಗಿದೆ.ಸ್ವಾವಲಂಬಿ ಭಾರತ ನಿರ್ಮಾಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಕೃಷಿ ಉತ್ಪನ್ನ ಉದ್ಯೋಗಾಧಾರಿತ ಕೈಗಾರಿಕೆ ಯೋಜನೆ ಪ್ರೋತ್ಸಾಹಿಸಲು ‘ನನ್ನ ಉದ್ಯೋಗ-ನನ್ನ ಗ್ರಾಮದಲ್ಲಿ’ ಎಂಬ ವಿನೂತನ ಯೋಜನೆಯನ್ನು...
Know MoreGet latest news karnataka updates on your email.