ಬೆಂಗಳೂರು: ರಂಗಭೂಮಿಗೂ ಕೋವಿಡ್ ಸಾಂಕ್ರಾಮಿಕದ ಪರಿಣಾಮ ತಟ್ಟಿದೆ. ಸುಮಾರು ಎರಡು ವರ್ಷ ಕಾಲ ರಂಗಭೂಮಿ ಚಟುವಟಿಕೆಯೇ ನಿಂತು ಹೋಗಿದೆ. ಈ ಮಧ್ಯೆ ಭರವಸೆಯ ಆಶಾ ಕಿರಣ ಮೂಡಿಸಿದೆ ‘ಪರ್ವ’. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎರಡು ದಿನ ಮೈಸೂರು ರಂಗಾಯಣ ಪ್ರಸ್ತುತಪಡಿಸಿದ ಪರ್ವ ನಾಟಕ ಪ್ರದರ್ಶನಗೊಂಡಿತು. ಎರಡು ವರ್ಷಗಳ ಬಳಿಕ ರವೀಂದ್ರ ಕಲಾಕ್ಷೇತ್ರದ ಎಲ್ಲ ಆಸನಗಳು ಭರ್ತಿಯಾದದ್ದು...
Know Moreಮೈಸೂರು: ಖ್ಯಾತ ಹಿರಿಯ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪನವರ ಕಾದಂಬರಿ ಆಧಾರಿತ `ಪರ್ವ’ ನಾಟಕ ಪ್ರದರ್ಶನ ಸೆ.4 ರಿಂದ ಮತ್ತೆ ಪ್ರಾರಂಭವಾಗಲಿದೆ. ಡಾ.ಎಸ್.ಎಲ್.ಭೈರಪ್ಪನವರ ಪರ್ವ ಕಾದಂಬರಿಯನ್ನು ಮಹಾ ರಂಗಪ್ರಯೋಗವಾಗಿ ಪ್ರಕಾಶ್ ಬೆಳವಾಡಿ ರಂಗರೂಪಗೊಳಿಸಿ, ನಿರ್ದೇಶಿಸಿದ್ದಾರೆ....
Know MoreGet latest news karnataka updates on your email.