News Karnataka Kannada
Friday, April 19 2024
Cricket

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅವರ ಆಯ್ಕೆ

30-Sep-2021 ಮೈಸೂರು

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಭ್ರಮದ ವಿಚಾರಕ್ಕೆ ಎಸ್​.ಎಂ. ಕೃಷ್ಣ ಪತ್ರದ ಮುಖೇನ ಪ್ರತಿಕ್ರಿಯೆ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ, ಮಂತ್ರಿಮಂಡಲಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಹಾಗೂ ನಾಡಿಗೆ ಒಳಿತಾಗಲಿ ಎಂದು ಶುಭಕೋರಿದ್ದಾರೆ. ಈ ವರ್ಷದ ವಿಶ್ವವಿಖ್ಯಾತ ಮೈಸೂರಿನ ದಸರಾ ಉದ್ಘಾಟನೆಗೆ ನನ್ನನ್ನು ಆಮಂತ್ರಿಸಿರುವ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು