ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಭ್ರಮದ ವಿಚಾರಕ್ಕೆ ಎಸ್.ಎಂ. ಕೃಷ್ಣ ಪತ್ರದ ಮುಖೇನ ಪ್ರತಿಕ್ರಿಯೆ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ, ಮಂತ್ರಿಮಂಡಲಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಹಾಗೂ ನಾಡಿಗೆ ಒಳಿತಾಗಲಿ ಎಂದು ಶುಭಕೋರಿದ್ದಾರೆ. ಈ ವರ್ಷದ ವಿಶ್ವವಿಖ್ಯಾತ ಮೈಸೂರಿನ ದಸರಾ ಉದ್ಘಾಟನೆಗೆ ನನ್ನನ್ನು ಆಮಂತ್ರಿಸಿರುವ...
Know MoreGet latest news karnataka updates on your email.