ಹುಬ್ಬಳ್ಳಿ: ಆರ್ಎಸ್ಎಸ್ ಒಂದು ಕೋಮುವಾದಿ ಸಂಘಟನೆ, ಒಂದು ಅಲ್ಪಸಂಖ್ಯಾತರ ವಿರೋಧಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ಕೋಮುವಾದಿ ಸಂಘಟನೆಯಾಗಿದ್ದು, ಆರ್ಎಸ್ಎಸ್ ಅಲ್ಪಸಂಖ್ಯಾತರ ವಿರುದ್ಧವಾಗಿದೆ ಮತ್ತು ಮನಸ್ಮೃತಿ, ಶ್ರೇಣಿಕೃತ ಸಂಘಟನೆ, ಹೀಗಾಗಿ ನಾನು ಆರ್ಎಸ್ಎಸ್ ವಿರೋಧಿಸುತ್ತೇನೆ” ಎಂದಿದ್ದಾರೆ.ಇನ್ನು ಆರ್ಎಸ್ಎಸ್ ದೇಶ ವಿಭಜನೆ ಕೆಲಸ ಮಾಡುತ್ತಿದ್ದು,...
Know MoreGet latest news karnataka updates on your email.