ಬೆಂಗಳೂರು: ತಮ್ಮ ನಿಶ್ವಾರ್ಥ ಪರಿಸರ ಸೇವೆ ಮೂಲಕ ಬದುಕನ್ನೇ ಪರಿಸರಕ್ಕಾಗಿ ಮುಡಿಪಿಟ್ಟ ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ಅಂತರಾಷ್ಟ್ರೀಯ ಸಂಸ್ಥೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ನೀಡಿ ಗೌರವಿಸಿದೆ. ಎರಡು ದಿನಗಳ ಹಿಂದೆ ಬೆಂಗಳೂರಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಫಲಕ ನೀಡಿ ಗೌರವಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ,...
Know Moreಬೆಂಗಳೂರು: ಭಾನುವಾರ ಚಾಲನೆ ನೀಡಿದ ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗ, ಪೂರ್ಣಗೊಳಿಸಲು ಕಾರಣದಾದ ಗುತ್ತಿಗೆದಾರರು ಮತ್ತು ಇತರ ಸಹಾಯಕ ಸಿಬ್ಬಂದಿ ನಿರ್ವಹಿಸಿದ ಅದ್ಭುತ ಕೆಲಸಕ್ಕೆ ನಮ್ಮ ಮೆಟ್ರೋ ಒಂದು ಸೆಲ್ಯೂಟ್ ಸಲ್ಲಿಸಿದೆ. ಬೆಂಗಳೂರು ಮೆಟ್ರೋ...
Know Moreಹಾವೇರಿ: ಅರಣ್ಯ ಇಲಾಖೆಯು ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮದಗ ಮಾಸೂರ ಕೆರೆಗೆ ಹೋಗುವ ಮಾರ್ಗದಲ್ಲಿ ಸಸ್ಯೋದ್ಯಾನವನ್ನು ನಿರ್ಮಿಸಿದೆ. ಈ ಸಸ್ಯೋದ್ಯಾನದ ಎದುರು ಹಾಕಲಾಗಿರುವ ನಾಮಫಲಕದಲ್ಲಿನ ಕನ್ನಡ ಪದಗಳಲ್ಲಿ ಅನೇಕ ತಪ್ಪುಗಳನ್ನು ಕಾಣಬಹುದಾಗಿದೆ. ನಾಮ ಫಲಕದಲ್ಲಿ...
Know MoreGet latest news karnataka updates on your email.