News Karnataka Kannada
Thursday, March 28 2024
Cricket

ಸುಲಿಗೆ ಆರೋಪದ ಮೇಲೆ ಎನ್‌ಸಿಬಿಯ ಸಮೀರ್ ವಾಂಖೆಡೆ ವಿರುದ್ಧ ಪ್ರಾಥಮಿಕ ತನಿಖೆ ಆರಂಭಿಸಿದ ಮುಂಬೈ ಪೊಲೀಸರು

27-Oct-2021 ಮಹಾರಾಷ್ಟ್ರ

ಮುಂಬೈ: ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸ್ವತಂತ್ರ ಸಾಕ್ಷಿಯೊಬ್ಬರು ಸುಲಿಗೆ ಆರೋಪ ಹೊರಿಸಿದ ನಂತರ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಮುಂಬೈ ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ. ಸ್ವತಂತ್ರ ಸಾಕ್ಷಿ ಪ್ರಭಾಕರ್ ಸೈಲ್ ಮಂಗಳವಾರ ಪೊಲೀಸರೊಂದಿಗೆ ಕ್ಯಾಮೆರಾದಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ. ಪೊಲೀಸರು ಮೊದಲು ಎಲೆಕ್ಟ್ರಾನಿಕ್ ಸಾಕ್ಷ್ಯವನ್ನು ತನಿಖೆ ಮಾಡುತ್ತಾರೆ.ಡಿಸಿಪಿ...

Know More

ಸಮೀರ್ ವಾಂಖೆಡೆ ಪರ ಧ್ವನಿ ಎತ್ತಿದ ಪತ್ನಿ: ಮದುವೆ ಫೋಟೋ ಶೇರ್‌ ಮಾಡಿ ನಾವು ಮತಾಂತರಗೊಂಡಿಲ್ಲ ಎಂದ ನಟಿ ಕ್ರಾಂತಿ ರೆಡ್ಕರ್

26-Oct-2021 ದೆಹಲಿ

ಬಾಲಿವುಡ್‌ ನಟ ಶಾರುಖ್‌ ಖಾನ್‌ ಅವರ ಮಗ ಆರ್ಯನ್‌ ಖಾನ್‌ನ ಡ್ರಗ್ಸ್‌ ಹಗರಣದಲ್ಲಿ ಬಂಧನವಾದ ಬಳಿಕ ಮುಂಬೈ ಎನ್‌ಸಿಬಿಯ ವಲಯ ನಿರ್ದೇಶಕ ಸಮೀರ್ ವಾಂಖೆಡೆ ವಿರುದ್ಧ ಲಂಚದ ಗಂಭೀರ ಆರೋಪ ಕೇಳಿಬಂದಿದೆ. ಆರ್ಯನ್‌ ಖಾನ್‌...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು