ಕೊಡಗು: ಕಾಫಿ ತೋಟದಲ್ಲಿ ಬೆಳೆದು ನಿಂತಿದ್ದ ಎರಡು ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಮಾರುತಿ ಕಾರನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಬ್ಯಾಲ ಗ್ರಾಮದ ಕೃತಿಗುರು(29),ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ಶಶಿಕುಮಾರ್ (28) ಹಾಗೂ ಸೋಮವಾರಪೇಟೆ ತಾಲೂಕಿನ ಕಣಿವೆಬಸವನಹಳ್ಳಿ ಗ್ರಾಮದ ಸಂಜು(35) ಬಂಧಿತ ಆರೋಪಿಗಳು....
Know Moreತುಮಕೂರು: ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಶ್ರೀಗಂಧದ ಮರ ಕಡಿಯುತ್ತಿದ್ದವರ ಮೇಲೆ ಅರಣ್ಯಾಧಿಕಾರಿಗಳು ಹಾರಿಸಿದ ಗುಂಡಿಗೆ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಅರಣ್ಯ ಪ್ರದೇಶ ವ್ಯಾಪ್ತಿಯ ಕೆಂಕೆರೆ ಮೀಸಲು...
Know MoreGet latest news karnataka updates on your email.