News Karnataka Kannada
Thursday, April 25 2024
SARDAR VALLA BHAI PATEL

ಮಂಗಳೂರು : ಕೈಗಾರಿಕಾ ಭದ್ರತಾ ಪಡೆಯಿಂದ ಸೈಕಲ್ ರ್ಯಾಲಿ

07-Oct-2021 ಮಂಗಳೂರು

ಮಂಗಳೂರು: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ವರ್ಷಾಚರಣೆಯನ್ನು ಈ ಬಾರಿ ಆಯೋಜಿಸಲಾಗುತ್ತಿದೆ. ಅದರ ಅಂಗವಾಗಿ ಇದೇ ಅಕ್ಟೋಬರ್ 31ರಂದು ಆಚರಿಸಲಾಗುವ ರಾಷ್ಟ್ರೀಯ ಐಕ್ಯತಾ ದಿನದ ಹಿನ್ನಲೆಯಲ್ಲಿ ಕೈಗಾರಿಕಾ ಭದ್ರತಾ ಪಡೆಯಿಂದ ಸೈಕಲ್ ರ್ಯಾಲಿಯನ್ನು ಏರ್ಪಡಿಸಲಾಗಿದೆ. ಗುಜರಾತ್ ವರೆಗೆ ಸಂಚರಿಸಲಿರುವ ಅದಕ್ಕೆ ಈಗಾಗಲೇ ಕೇರಳದ ತಿರುವನಂತಪುರಂ ನಲ್ಲಿ ಚಾಲನೆಯೂ ನೀಡಿದ್ದು, ಅದು ಸಾಗುವ...

Know More

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಸರ್ದಾರ ವಲ್ಲಭ ಭಾಯಿ ಪಟೇಲರ ಪ್ರತಿಮೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ

17-Sep-2021 ಕಲಬುರಗಿ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ನಗರದ ಸರ್ದಾರ ವಲ್ಲಭ ಭಾಯಿ ವೃತ್ತದಲ್ಲಿರುವ ಸರ್ದಾರ ವಲ್ಲಭ ಭಾಯಿ ಪಟೇಲರ ಪ್ರತಿಮೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು