ಕೊಪ್ಪಳ : ಓಡುವುದನ್ನು ಬಿಟ್ಟು ದುಡಿಯಲು ಬೆಂಗಳೂರಿಗೆ ತೆರಳುವುದಾಗಿ ಹಠ ಹಿಡಿದ ವಿದ್ಯಾರ್ಥಿಯೊಬ್ಬ ಕುಟುಂಬದ ಸದಸ್ಯರೊಡನೆ ಜಗಳವಾಡಿ ಶಾಲಾ ಆವರಣದಲ್ಲಿ ನೇಣಿಗೆ ಶರಣಾದ ಘಟನೆ ಕಾರಟಗಿ ತಾಲೂಕಿನ ಹಗೇದಾಳ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಚಳ್ಳೂರು-ಹಗೇದಾಳದ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ರಮೇಶ ಭೋಗಾಪುರ(16) ತನ್ನ ಶಾಲೆಯ ಆವರಣದಲ್ಲೇ ಮಂಗಳವಾರ ತಡರಾತ್ರಿ ಮರಕ್ಕೆ ನೇಣು...
Know MoreGet latest news karnataka updates on your email.