ಶಿವಮೊಗ್ಗ ಅ. 25 : ಇಂದಿನಿಂದ ಪ್ರಾರಂಭವಾದ ಶಾಲೆಗೆ ಮಕ್ಕಳು ಸಂತೋಷವಾಗಿ ಬರುತ್ತಿದ್ದಾರೆ. ಮಕ್ಕಳ ಜೊತೆ ಬೆರೆಯುವಾಗ ಸಂತೋಷವಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಶಾಲೆ ಪ್ರಾರಂಭದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಹೊರವಲಯದ ಮಲವಗೊಪ್ಪ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆ ಬೆರೆತು ಸಂತಸ ಹಂಚಿಕೊಂಡರು. ಶಾಲೆ ಪ್ರಾರಂಭವಾದ ಹಿನ್ನೆಲೆಯಲ್ಲಿ...
Know Moreಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6ರಿಂದ 8ನೇ ತರಗತಿವರೆಗೆ ಭೌತಿಕ ತರಗತಿಗಳ ಆರಂಭದ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ ಎಂದು ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದ್ದಾರೆ. ಗಡಿ ಜಿಲ್ಲೆಯಾಗಿರುವ ಕಾರಣ ಮತ್ತು ಇಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ...
Know Moreಹುಬ್ಬಳ್ಳಿ: 1 ರಿಂದ 6ನೇ ತರಗತಿಯ ಶಾಲೆಗಳನ್ನು ಆರಂಭ ಮಾಡಬೇಕು. ಶಾಲೆ ಆರಂಭ ಮಾಡುವ ಅವಶ್ಯಕತೆ ಇದೆ. ನಾನು ಈ ಹಿಂದೆಯೇ ಶಾಲೆ ಆರಂಭ ಮಾಡಬೇಕು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದೆ ವಿಧಾನ ಪರಿಷತ್...
Know MoreGet latest news karnataka updates on your email.