ಸೋಮವಾರಪೇಟೆ : ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಎಲ್ಲಾ ತರಬೇತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸೋಮವಾರಪೇಟೆ ತಾಲೂಕು ಘಟಕದ ವತಿಯಿಂದ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿದ ಸಂಘದ ಪದಾಧಿಕಾರಿಗಳು ಇಲಾಖೆಯ ಸೂಪರಿಂಟೆಂಡೆಂಟ್ ಕಿರಣ್ ಅವರಿಗೆ ಮನವಿ ಪತ್ರ ಸಲ್ಲಿಸಿದರು....
Know Moreನೆಲಮಂಗಲ: ರಾಜ್ಯದಲ್ಲಿ ಆಗಸ್ಟ್ 23 ರಿಂದ ಶಾಲಾ ಕಾಲೇಜು ಆರಂಭ ಹಿನ್ನೆಲೆ ಆಗಸ್ಟ್ 23ರ ಒಳಗೆ ರಾಜ್ಯದ ಎಲ್ಲಾ ಶಿಕ್ಷಕರಿಗೆ ಬಿಇಒ ಕಚೇರಿಗಳಲ್ಲಿ ವ್ಯಾಕ್ಸಿನ್ ಕೊಡಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್...
Know Moreಬೆಂಗಳೂರು : ಹೊಸ ಶೈಕ್ಷಣಿಕ ನೀತಿ ಅನ್ವಯ ಇನ್ನು ಮುಂದೆ ಪ್ರೌಢಶಾಲಾ ಶಿಕ್ಷಕರಿಗೆ ಸ್ನಾತಕೋತ್ತರ ಪದವಿಯನ್ನು ಕಡ್ಡಾಯಗೊಳಿಸಿದೆ. ಪ್ರೌಢಶಾಲಾ ಸಹ ಶಿಕ್ಷಕರ ನೇಮಕಾತಿ ನಿಯಮಗಳನ್ನು ಪರಿಷ್ಕರಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದ್ದು,ಪ್ರೌಢಶಾಲೆ ಶಿಕ್ಷಕರಾಗಲು ಇನ್ಮುಂದೆ...
Know MoreGet latest news karnataka updates on your email.