ಜಮ್ಮು: ಉಗ್ರರ ಚಲನವಲನಗಳ ಕುರಿತು ಮಾಹಿತಿ ಲಭಿಸುತ್ತಿರುವಂತೆಯೇ ಭದ್ರತಾ ಪಡೆಗಳು ಶೋಧ ಕಾರ್ಯವನ್ನು ಮುಂದುವರಿಸುವೆ. ಖಬ್ಲಾ ಅರಣ್ಯ ಪ್ರದೇಶದಲ್ಲಿ ಉಗ್ರರಿಗಾಗಿ ಶೋಧಕಾರ್ಯವನ್ನು ತೀವ್ರಗೊಳಿಸಿರುವ ಕಾರಣ ರಜೌರಿಯಿಂದ ಥನ್ನಾಮಂಡಿಗೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಶನಿವಾರ ಕೆಲಕಾಲ ಸಂಚಾರವನ್ನು ನಿರ್ಬಂಧಿಸಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಅಕ್ಟೋಬರ್ 11 ರಂದು ಸೂರನ್ಕೋಟ್ ಅರಣ್ಯ ಮತ್ತು ಅಕ್ಟೋಬರ್ 14 ರಂದು ಮೇಂಧರ್...
Know MoreGet latest news karnataka updates on your email.