News Karnataka Kannada
Friday, March 29 2024
Cricket

ಭಾರತದಲ್ಲಿ ಹೆಚ್ಚಿನ ಮುಸ್ಲಿಂ ನಾಯಕರು ತಾಲಿಬಾನಿಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದ ತಸ್ಲಿಮಾ ನಸ್ರೀನ್‌

26-Aug-2021 ಕರ್ನಾಟಕ

ಬೆಂಗಳೂರು: ದೇಶದಲ್ಲಿ ಹೆಚ್ಚಿನ ಮುಸ್ಲಿಂ ನಾಯಕರು ಅಫ್ಗಾನಿಸ್ತಾನದಲ್ಲಿ ಹಿಡಿತ ಸಾಧಿಸಿರುವ ತಾಲಿಬಾನ್‌ ಅನ್ನು ಬೆಂಬಲಿಸುತ್ತಿದ್ದಾರೆ ಎಂದು ಬಾಂಗ್ಲಾ ಮೂಲದ ಲೇಖಕಿ ತಸ್ಲಿಮಾ ನಸ್ರೀನ್‌ ಅವರು ಟ್ವೀಟ್‌ ಮೂಲಕ ಆರೋಪ ಮಾಡಿದ್ದಾರೆ. ತಾಲಿಬಾನ್‌ ಅನ್ನು ಬೆಂಬಲಿಸುವವರು ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತತೆಯನ್ನು ಯಾಕೆ ಬಯಸುತ್ತಾರೆ ಎಂಬದು ಅಚ್ಚರಿಯ ಸಂಗತಿಯಾಗಿದೆ. ಅದೇ ನಾಯಕರು ಮುಸ್ಲಿಂ ರಾಷ್ಟ್ರಗಳಲ್ಲಿ ಥಿಯೋಕ್ರೆಟಿಕ್‌ (ಧರ್ಮ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು