News Karnataka Kannada
Friday, April 19 2024
Cricket

ಮುತ್ತೂಟ್ ಫೈನಾನ್ಸ್ ನಲ್ಲಿ ಕಳವಿಗೆ ಯತ್ನಿಸಿದ್ದ ಇಬ್ಬರು ಸೆಕ್ಯುರಿಟಿ ಗಾರ್ಡ್ಸ್ ಗಳ ಬಂಧನ ; 4 ಕೋಟಿ ಮೌಲ್ಯದ ಚಿನ್ನಾಭರಣ ರಕ್ಷಣೆ

25-Aug-2021 ಕರ್ನಾಟಕ

ಬೆಂಗಳೂರು, ;ಮುತ್ತೂಟ್ ಫೈನಾನ್ಸ್ ಶಾಖೆಯ ಶೆಟರ್ ಮೀಟಿ ಒಳ ನುಗ್ಗಿ ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣವಿದ್ದ ಲಾಕರ್ ಒಡೆಯಲು ಪ್ರಯತ್ನಿಸುತ್ತಿದ್ದ ಇಬ್ಬರು ಸೆಕ್ಯುರಿಟಿ ಗಾರ್ಡ್‍ಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ದಿಢೀರ್ ಕಾರ್ಯಾಚರಣೆ ಯಿಂದಾಗಿ 4 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ರಕ್ಷಿಸಿದಂತಾಗಿದೆ. ನೇಪಾಳಿ ಮೂಲದ ಇಬ್ಬರು ಹಗಲು ವೇಳೆ ಸೆಕ್ಯುರಿಟಿ ಗಾರ್ಡ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು