ಬಂಟ್ವಾಳ : ಗುರುವಾರ ನಿಧನ ಹೊಂದಿದ ಹಿರಿಯ ಪತ್ರಕರ್ತ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ, ಸಂಘಟಕ ಡಿ.ಎಂ.ಕುಲಾಲ್ ಅವರಿಗೆ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ ಸಭೆ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಸಂಜೆ ನಡೆಯಿತು. ಬಂಟ್ವಾಳದಲ್ಲಿ ಪತ್ರಕರ್ತರ ಸಂಘದ ಸ್ಥಾಪನೆಗೆ ಕಾರಣಕರ್ತರಾಗಿದ್ದ ಡಿ.ಎಂ.ಕುಲಾಲ್ ಅವರು ಜೀವನದುದ್ದಕ್ಕೂ ಹೋರಾಟ ಹಾಗೂ...
Know MoreGet latest news karnataka updates on your email.