News Karnataka Kannada
Saturday, April 27 2024

26 ಸಾರ್ವಜನಿಕ ಸುರಕ್ಷತಾ ಕಾಯ್ದೆಯ ಕೈದಿಗಳನ್ನು ಆಗ್ರಾಕ್ಕೆ ಸ್ಥಳಾಂತರ

24-Oct-2021 ಉತ್ತರ ಪ್ರದೇಶ

ಉತ್ತರ ಪ್ರದೇಶ: ಜಮ್ಮು ಮತ್ತು ಕಾಶ್ಮೀರದ ವಿವಿಧ ಜೈಲುಗಳಲ್ಲಿ ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್‌ಎ) ಅಡಿಯಲ್ಲಿ ಬಂಧಿತರಾಗಿರುವ 26 ಜನರನ್ನು ಉತ್ತರ ಪ್ರದೇಶದ ಆಗ್ರಾದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗುತ್ತಿದೆ.ಅವರನ್ನು ತಕ್ಷಣವೇ ಆಗ್ರಾಕ್ಕೆ ಸ್ಥಳಾಂತರಿಸಲು ಸರ್ಕಾರ ಆದೇಶಿಸಿದೆ ಎಂದು ತಿಳಿದುಬಂದಿದೆ, ಇದಕ್ಕಾಗಿ ವಿಶೇಷ ವಿಮಾನವನ್ನು ಶ್ರೀನಗರಕ್ಕೆ ಹಾರಿಸಲಾಯಿತು.ಇವರಲ್ಲಿ ಹೆಚ್ಚಿನವರು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಅಥವಾ ಭಯೋತ್ಪಾದಕರಿಗೆ ಲಾಜಿಸ್ಟಿಕ್ಸ್...

Know More

ಮತ್ತೆ ಬೆಟ್ಟ ಕುಸಿಯುವ ಭೀತಿ- ಏಳು ಕುಟುಂಬಗಳ ಸ್ಥಳಾಂತರಕ್ಕೆ ಗ್ರಾಮ ಪಂಚಾಯ್ತಿ ನೋಟಿಸ್

22-Jul-2021 ಕರ್ನಾಟಕ

  ಮಡಿಕೇರಿ ಜುಲೈ 22 : ಗುಡ್ಡಗಾಡು ಜಿಲ್ಲೆ ಕೊಡಗಿನಲ್ಲಿ ಮಳೆಗಾಲ ಬಂತೆಂದರೆ ಜನತೆಗೆ ಅತಂಕ ಶುರುವಾಗುತ್ತದೆ. ಅದರಲ್ಲೂ ಗುಡ್ಡ ಪ್ರದೇಶಗಳಲ್ಲಿ ಮನೆ ನಿರ್ಮಿಸಿರುವವರಿಗೆ ಆಗಸ್ಟ್‌ ತಿಂಗಳು ಎಂದರೆ ಕಳೆದ ಮೂರು ವರ್ಷಗಳಿಂದಲೂ ದುಸ್ವಪ್ನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು