News Karnataka Kannada
Thursday, March 28 2024
Cricket

ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್: ಸಾರ್ವಜನಿಕರಲ್ಲಿ ಆತಂಕ

16-Nov-2021 ಉತ್ತರಕನ್ನಡ

ಶಿರಸಿ : ಅಪರಿಚಿತ ವ್ಯಕ್ತಿಗಳು ಕಾಲೇಜು ವಿದ್ಯಾರ್ಥಿನಿಯೋರ್ವಳನ್ನು ಬಿಳಿ ಬಣ್ಣದ ಕಾರಿನಲ್ಲಿ ಆಗಮಿಸಿದ ಅಪಹರಿಕೊಂಡು ಹೋದ ಘಟನೆ ಇಲ್ಲಿನ ಟಿಪ್ಪುನಗರ ತಿರುವಿನಲ್ಲಿ ನಡೆದಿದ್ದು ಭಾರೀ ಚರ್ಚೆ ಮತ್ತು ಆತಂಕಕ್ಕೆ ಕಾರಣವಾಗಿದೆ. ತಾಲೂಕಿನ ಕಾಳಂಗಿಯ ಕಾಲೇಜು ವಿದ್ಯಾರ್ಥಿನಿ ಅಪಹರಣಕ್ಕೊಳಗಾದವಳಾಗಿದ್ದು, ಬನವಾಸಿ ರಸ್ತೆಯಲ್ಲಿರುವ ಸರ್ಕಾರಿ ಪದವಿ ಕಾಲೇಜು ಬಳಿ ಈ ಘಟನೆ ಸಂಭವಿಸಿದೆ. ಕಾರಿನಲ್ಲಿ ಮೂವರು ವ್ಯಕ್ತಿಗಳಿದ್ದು ವಿದ್ಯಾರ್ಥಿನಿಯನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು