ರಾಯಚೂರು: ಮುಖ್ಯ ಮಂತ್ರಿ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ರಾಯಚೂರು ಜಿಲ್ಲೆಗೆ ಪ್ರಾತಿನಿಧ್ಯ ಕೊಡದೇ ಅನ್ಯಾಯ ಮಾಡಿದ್ದಾರೆ ಎಂದು ದೇವದುರ್ಗ ಶಾಸಕ ಶಿವನಗೌಡ ನಾಯಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನಗಾದ ಅನ್ಯಾಯಕ್ಕೆ ಪಕ್ಷದ ಚೌಕಟ್ಟಿನಲ್ಲಿ ಹೋರಾಟವನ್ನ ಮಾಡುತ್ತೇನೆ ಎಂದಿದ್ದಾರೆ. ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರಿಂದ ಸ್ಥಾನಮಾನ ಸಿಕ್ಕಿತ್ತು. ಆದರೆ ರಾಜ್ಯದ ಕೆಲ ಹಿರಿಯ...
Know MoreGet latest news karnataka updates on your email.