News Karnataka Kannada
Friday, March 29 2024
Cricket

ನಾಗರಿಕ ವಿಮಾನ ನಿಲ್ದಾಣದ ಯೋಜನೆಯಿಂದ ನಿರಾಶ್ರಿತರಾಗುವ ಜನರು ಯಾರೂ ಹತಾಶರಾಗುವ ಅಗತ್ಯತೆ ಇಲ್ಲ : ಶಿವರಾಮ ಹೆಬ್ಬಾರ್

28-Sep-2021 ಉತ್ತರಕನ್ನಡ

ಅಂಕೋಲಾ: ತಾಲೂಕಿನ ಅಲಗೇರಿಯಲ್ಲಿ ನಿರ್ಮಾಣವಾಗಲಿರುವ ನಾಗರಿಕ ವಿಮಾನ ನಿಲ್ದಾಣದ ಯೋಜನೆಯಿಂದ ನಿರಾಶ್ರಿತರಾಗುವ ಜನರು ಯಾರೂ ಹತಾಶರಾಗುವ ಅಗತ್ಯತೆ ಇಲ್ಲ ಸಂಪೂರ್ಣ ಸರ್ಕಾರ ನಿರಾಶ್ರಿತರ ಜೊತೆಯಲ್ಲಿ ಸದಾ ಬೆನ್ನೆಲುಬಾಗಿ ನಿಲ್ಲಲಿದೆ,ಯಾರೂ ಉದ್ವೇಗ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಅವರು ಹೇಳಿದರು. ಅಂಕೋಲಾದ ನಾಡವರ ಸಭಾ ಭವನದಲ್ಲಿ ನಡೆದ ಅಲಗೇರಿ, ಬೆಲೇಕೇರಿ, ಭಾವಿಕೇರಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು