News Karnataka Kannada
Friday, April 19 2024
Cricket

ಶ್ರೀನಗರ : ಭಾರತೀಯ ಭದ್ರತಾಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ

19-Sep-2021 ದೇಶ

ಶ್ರೀನಗರದ ನೂರ್ ಬಾಗ್ ಎಂಬಲ್ಲಿ ಭಾರತೀಯ ಭದ್ರತಾಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ ಎಂದು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ. ಉಗ್ರರ ದಾಳಿಗೆ ಭಾರತೀಯ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಈ ಸಂದರ್ಭ ಉಗ್ರರನ್ನು ಭಾರತೀಯ ಸೈನಿಕರು ಬೆನ್ನಟ್ಟಿದಾಗ ಉಗ್ರರು ತಪ್ಪಿಸಿಕೊಂಡು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು