News Karnataka Kannada
Tuesday, April 23 2024
Cricket

ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಶ್ರೀ ರಾಮ ಸೇನೆ ರಾಜ್ಯಾಧ್ಯಕ್ಷ

21-Sep-2021 ಬೀದರ್

ಬೀದರ್:  ಧಾರ್ಮಿಕ ಕೇಂದ್ರ ದೇವಸ್ಥಾನಗಳನ್ನು ನೆಲಸಮಗೊಳಿಸಿ ಬಹುಸಂಖ್ಯಾತ ಹಿಂದುಗಳ ಭಾವನೆಗಳಿಗೆ ಧಕ್ಕೆ ತಂದಿರುವ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಶ್ರೀ ರಾಮ ಸೇನೆ ರಾಜ್ಯಾಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ. ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೊಮ್ಮಾಯಿ ಸಂಘ ಪರಿವಾರದಿಂದ ಬಂದವರಲ್ಲ, ಅವರೊಬ್ಬ ಕಮ್ಯುನಿಸ್ಟ್ ಪಕ್ಷದಿಂದ ಬಂದಿರುವ ನಾಯಕ. ಅವರಲ್ಲಿ ಹಿಂದೂಪರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು