News Karnataka Kannada
Friday, March 29 2024
Cricket

ಕಲ್ಲಡ್ಕಕ್ಕೆ ಸಚಿವ ಕೋಟ ಭೇಟಿ, ಡಾ. ಭಟ್ ಜೊತೆ ಮಾತುಕತೆ

07-Aug-2021 ಮಂಗಳೂರು

ಬಂಟ್ವಾಳ : ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ನೇಮಕಗೊಂಡ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ಕಲ್ಲಡ್ಕಕ್ಕೆ ಆಗಮಿಸಿ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹಿರಿಯ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ಆಶೀರ್ವಾದನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಕಲ್ಲಡ್ಕ ಪ್ರಭಾಕರ ನೂತನ ಸಚಿವರಿಗೆ ಅಭಿನಂದಿಸಿದರು. ಬಳಿಕ ಕೆಲ ಹೊತ್ತು ಅವರು ಮಾತುಕತೆ ನಡೆಸಿದ ಸಚಿವರಿಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು