ಹೈದರಾಬಾದ್: ರಾಖಿ ಕಟ್ಟಲೆಂದೇ ಐವರು ಸೋದರಿಯರು ಅಣ್ಣನ ಮನೆಗೆ ಬಂದ ದಿನ, ಅಣ್ಣ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಚಿಂತಪಲ್ಲಿ ಲಕ್ಷ್ಮಯ್ಯ (59) ಮೃತರಾಗಿದ್ದಾರೆ. ರಕ್ಷಾಬಂಧನದಂದು ಅಣ್ಣನಿಗೆ ರಾಖಿ ಕಟ್ಟಲೆಂದೇಂದು ಸಹೋದರಿಯರು ಬಂದ ದಿನವೇ ಈತ ಪ್ರಾಣ ಬಿಟ್ಟಿದ್ದಾನೆ. ಐವರು ಸಹೋದರಿಯರು ಕಣ್ಣೀರು ಹಾಕುತ್ತಾ ಅಣ್ಣನ ಕೈಗೆ ರಾಖಿ ಕಟ್ಟಿದ್ದಾರೆ. ರಾಖಿ ಕಟ್ಟಲೆಂದು ಐವರು...
Know MoreGet latest news karnataka updates on your email.