ಮೈಸೂರು: ಮೋದಿ ಸರ್ಕಾರದ ಆರಂಭದಲ್ಲೇ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಿತ್ತು. ಆಗಲೇ ಮೈಸೂರು ಕೂಡ ಸ್ಮಾರ್ಟ್ ಸಿಟಿ ಯೋಜನೆಗೆ ಸೇರಬೇಕಿತ್ತು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ರು. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಇದ್ದಾಗ ಸ್ಥಳೀಯವಾಗಿ ನರ್ಮ್ ಹಣ ಬಳಕೆ ಮಾಡಿಕೊಂಡಿರಲಿಲ್ಲ. ಪರಿಣಾಮ ಸ್ಮಾರ್ಟ್ ಸಿಟಿ ಯೋಜನೆ ಮೈಸೂರಿನ ಕೈ ತಪ್ಪಿತು....
Know MoreGet latest news karnataka updates on your email.