News Karnataka Kannada
Thursday, April 25 2024

ಅಳದಂಗಡಿ: ಸ್ನಾನಗೃಹದಲ್ಲಿ ಪ್ರತ್ಯಕ್ಷವಾದ ಬೃಹತ್‌ ಕಾಳಿಂಗ ಸರ್ಪ

27-Aug-2021 ಕರಾವಳಿ

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಅಳದಂಗಡಿಯ ಕೆದ್ದುವಿ‌ನ ಮನೆಯೊಂದರ ಸ್ನಾನಗೃಹದಲ್ಲಿ ಬೃಹತ್‌ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಕೆದ್ದು ನಿವಾಸಿ ಗೋಪಾಲಕೃಷ್ಣ ಭಟ್ ಅವರ ಜಿ.ಕೆ.ಫಾರ್ಮ್ಸ್ ಮನೆಯ ಸ್ನಾನ ಗೃಹದಲ್ಲಿ ಗುರುವಾರ ಬೆಳಿಗ್ಗೆ ಹಾವು ಪತ್ತೆಯಾಗಿದೆ. ಮನೆಯ ಸದಸ್ಯರು ಮುಖ ತೊಳೆಯಲು ಸ್ನಾನ ಗೃಹಕ್ಕೆ ಹೋದಾಗ ಒಳಗಡೆಯಿಂದ ಶಬ್ದ ಕೇಳಿಸಿದ್ದು, ಅತಂಕದಿಂದ ಹೊರಗಡೆ ಓಡಿ ಬಂದಿದ್ದಾರೆ. ನಂತರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು