ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಅಳದಂಗಡಿಯ ಕೆದ್ದುವಿನ ಮನೆಯೊಂದರ ಸ್ನಾನಗೃಹದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಕೆದ್ದು ನಿವಾಸಿ ಗೋಪಾಲಕೃಷ್ಣ ಭಟ್ ಅವರ ಜಿ.ಕೆ.ಫಾರ್ಮ್ಸ್ ಮನೆಯ ಸ್ನಾನ ಗೃಹದಲ್ಲಿ ಗುರುವಾರ ಬೆಳಿಗ್ಗೆ ಹಾವು ಪತ್ತೆಯಾಗಿದೆ. ಮನೆಯ ಸದಸ್ಯರು ಮುಖ ತೊಳೆಯಲು ಸ್ನಾನ ಗೃಹಕ್ಕೆ ಹೋದಾಗ ಒಳಗಡೆಯಿಂದ ಶಬ್ದ ಕೇಳಿಸಿದ್ದು, ಅತಂಕದಿಂದ ಹೊರಗಡೆ ಓಡಿ ಬಂದಿದ್ದಾರೆ. ನಂತರ...
Know MoreGet latest news karnataka updates on your email.