ಮೈಸೂರು, ; ಮೈಸೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿರುವುದರಿಂದ ವಾರಾಂತ್ಯ ಕರ್ಫ್ಯೂ ತೆಗೆಯಲಾಗಿದೆ ಎಂದು ಮೈಸೂರು-ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಮೈಸೂರಿನಲ್ಲಿಂದು ಮಾತನಾಡಿದ ಸಚಿವರು ನಿನ್ನೆ ಮುಖ್ಯಮಂತ್ರಿಗಳ ಜೊತೆ ನಡೆದ ಸಭೆಯಲ್ಲಿ ಮೈಸೂರಿನಲ್ಲಿ ತಿಂಗಳಲ್ಲಿ ಕೊರೋನಾ ಸೋಂಕು ಪ್ರಕರಣ, ನೂರು ದಾಟುತ್ತಿಲ್ಲ, ಸಾವು ಕಡಿಮೆ ಆಗುತ್ತಿದೆ ಮೈಸೂರು ಚಾಮರಾಜನಗರ ವಾರಾಂತ್ಯ...
Know Moreಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಇತಿಹಾಸದಲ್ಲಿ ಬಿಜೆಪಿ ಪ್ರಥಮ ಬಾರಿಗೆ ಮೇಯರ್ ಪಟ್ಟವನ್ನು ಪಡೆದುಕೊಂಡಿದೆ. ಇದಕ್ಕೆ ಸಹಕಾರ ಸಚಿವರಾಗಿರುವ ಎಸ್.ಟಿ.ಸೋಮಶೇಖರ್ ಅವರ ಪಾತ್ರ ಬಹಳ ದೊಡ್ಡದಿದೆ. ಪಕ್ಷಕ್ಕಾಗಿ ಅವರ ದುಡಿಮೆ, ಶ್ರಮ ನಿಜಕ್ಕೂ ಸಾರ್ಥಕವಾಗಿದೆ....
Know Moref ಮೈಸೂರು, : ಮೈಸೂರು ನಗರದ ಸ್ವಚ್ಛತೆಯನ್ನು ಕಾಪಾಡುವ ಸಲುವಾಗಿ ಕಸ ವಿಲೇವಾರಿ ಮಾಡುವ ಹೊಸ ಆಟೋ ಟಿಪ್ಪರ್ ವಾಹನಗಳಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಂಗಳವಾರ ಮೈಸೂರು...
Know Moreಚಾಮರಾಜನಗರ: ಶೇಕಡಾ 2ಕ್ಕಿಂತ ಕಡಿಮೆ ಕೋವಿಡ್ ಪಾಸಿಟಿವಿಟಿ ದರ ಇರುವ ಕಡೆ ಶಾಲೆಗಳನ್ನು ಆರಂಭಿಸುವ ಬಗ್ಗೆ ಮುಖ್ಯಮಂತ್ರಿಗಳು ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಚಾಮರಾಜನಗರ ಜಿಲ್ಲೆಯ ಗಡಿ ಭಾಗದ ತಾಲೂಕುಗಳ ಸ್ಥಿತಿಗತಿ ಬಗ್ಗೆ ಸಭೆ ನಡೆಸಿದ...
Know MoreGet latest news karnataka updates on your email.