ಸೋಮವಾರಪೇಟೆ : ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಒತ್ತಾಯಿಸಿ ಎಲ್ಲಾ ತರಬೇತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸೋಮವಾರಪೇಟೆ ತಾಲೂಕು ಘಟಕದ ವತಿಯಿಂದ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿದ ಸಂಘದ ಪದಾಧಿಕಾರಿಗಳು ಇಲಾಖೆಯ ಸೂಪರಿಂಟೆಂಡೆಂಟ್ ಕಿರಣ್ ಅವರಿಗೆ ಮನವಿ ಪತ್ರ ಸಲ್ಲಿಸಿದರು....
Know Moreಸೋಮವಾರಪೇಟೆ :ರೋಟರಿ ಸಂಸ್ಥೆ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನೇಷನ್ ಬಿಲ್ಡರ್ ಪ್ರಶಸ್ತಿ ಹಾಗು ಕೊವಿಡ್ ಸಂದರ್ಭದಲ್ಲಿ ಅವಿರತಸೇವೆ ಸಲ್ಲಿಸಿದ್ದ ವೈದ್ಯರುಗಳಿಗೆ ಸನ್ಮಾನ ಕಾರ್ಯಕ್ರಮ ಮಾನಸ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ರೋಟರಿ...
Know MoreGet latest news karnataka updates on your email.