ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6ರಿಂದ 8ನೇ ತರಗತಿವರೆಗೆ ಭೌತಿಕ ತರಗತಿಗಳ ಆರಂಭದ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ ಎಂದು ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದ್ದಾರೆ. ಗಡಿ ಜಿಲ್ಲೆಯಾಗಿರುವ ಕಾರಣ ಮತ್ತು ಇಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಕಾರಣ ಭೌತಿಕ ತರಗತಿಗಳು ಆರಂಭವಾಗಿಲ್ಲ. ಈ ಸಂಬಂಧ ಸೆಪ್ಟೆಂಬರ್ 13ರ ನಂತರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆಯಲ್ಲಿ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುತ್ತದೆ...
Know MoreGet latest news karnataka updates on your email.