ನವದೆಹಲಿ: ‘ಪೆಗಾಸಸ್ ಗೂಢಚರ್ಯೆ ಪ್ರಕರಣ ಕುರಿತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ಕೇಂದ್ರ ಸರ್ಕಾರವು ಬಹಿರಂಗಪಡಿಸಬೇಕು ಎಂದು ತಾನು ಬಯಸುವುದಿಲ್ಲ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿತು. ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಕುರಿತಂತೆ ಸ್ವತಂತ್ರ ತನಿಖೆ ನಡೆಸಲು ಕೋರಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳಿಗೆ ಸಂಬಂಧಿಸಿ ಕೇಂದ್ರ ಸರ್ಕಾರಕ್ಕೆ ಮಂಗಳವಾರ ನೋಟಿಸ್ ಅನ್ನೂ ಜಾರಿ ಮಾಡಿತು....
Know MoreGet latest news karnataka updates on your email.