ಬಾಗಲಕೋಟೆ :ಕಾಂಗ್ರೆಸ್ ಪಕ್ಷಕ್ಕೆ ಭವ್ಯವಾದ ಇತಿಹಾಸವಿದೆ. ಸ್ವಾತಂತ್ರ್ಯ ಪೂರ್ವ, ನಂತರದಲ್ಲಿ ದೇಶದ ಒಳಿತಾಗಾಗಿ ಪಕ್ಷದ ನಾಯಕರು ತ್ಯಾಗ, ಬಲಿದಾನ ಮಾಡಿದ್ದಾರೆ. ದೇಶದ ಏಕತೆ, ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಶ್ರಮಿಸಿದೆ ಎಂದು ವಿಧಾನ ಪರಿಷತ್ತ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿದರು. ನವನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಪದಗ್ರಹಣ ಕಾರ್ಯಕ್ರಮದಲ್ಲಿ...
Know MoreGet latest news karnataka updates on your email.