ನಟ ಪುನೀತ್ ರಾಜ್ಕುಮಾರ್ ಎಲ್ಲರನ್ನೂ ಅಗಲಿ ತಿಂಗಳಾಗುತ್ತ ಬಂದರೂ ಅವರ ಸಾವಿನ ಬಗ್ಗೆ ಇದುವರೆಗೂ ಹಲವು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವೇ ಆಗುತ್ತಿಲ್ಲ. ಅಂಥ ಬೆಲೆ ಕಟ್ಟಲಾಗದ ಅಭಿಮಾನ ಅವರ ಮೇಲಿದೆ. ಇದಾಗಲೇ ಸಿನಿಕ್ಷೇತ್ರದವರು, ಕುಟುಂಬಸ್ಥರು ಸೇರಿದಂತೆ ಸಾಮಾನ್ಯ ಜನರು ಕೂಡ ಅಪ್ಪುವಿನ ಜತೆಗಿನ ತಮ್ಮ ಒಡನಾಟವನ್ನು ನೆನಪಿಸಿಕೊಳ್ಳುತ್ತಿರುವ ಬೆನ್ನಲ್ಲೇ ಪುನೀತ್ ಅವರ ಸಮಾಧಿಯ ಮುಂದೆ ಬಂದು...
Know Moreಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅವರು ಜಿಮ್ ನಲ್ಲಿ ಕಸರತ್ತು ನಡೆಸುತ್ತಿರುವಂತ ಸಂದರ್ಭದಲ್ಲಿ, ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇಂದು ನಟ...
Know MoreGet latest news karnataka updates on your email.