ಬೆಂಗಳೂರು : ‘ನನ್ನಿಂದ ದೊಡ್ಡ ತಪ್ಪಾಗಿದೆ. ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಮಾತನಾಡಬಾರದಾಗಿತ್ತು. ಮಾತನಾಡಿ ತಪ್ಪು ಮಾಡಿದ್ದೇನೆ’ ಎಂದು ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಕಣ್ಣೀರು ಹಾಕಿದ್ದಾರೆ. ನೀರಾವರಿ ಇಲಾಖೆಯಲ್ಲಿ ಪರ್ಸೆಂಟೇಜ್ ವಿಷಯದಲ್ಲಿ ಡಿ.ಕೆ. ಶಿವಕುಮಾರ್ ಬಗ್ಗೆ ಪಕ್ಷದ ಇನ್ನೊಬ್ಬ ಮುಖಂಡ ವಿ.ಎಸ್. ಉಗ್ರಪ್ಪ ಜೊತೆ ಖಾಸಗಿಯಾಗಿ ಸಲೀಂ ಮಾತನಾಡಿರುವುದು ಬುಧವಾರ ವೈರಲ್ ಆಗಿತ್ತು. ಆ ಬಳಿಕ ಸಲೀಂ...
Know Moreಬೆಂಗಳೂರು : ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಕೆಪಿಸಿಸಿಗೆ ಎಂತಹ ದುರ್ಗತಿ ಬಂದಿರಬಹುದು? ಎಂದು ಟ್ವೀಟ್ ಮೂಲಕ...
Know Moreಮಂಗಳೂರು : ಡಿಕೆಶಿಯವರ ಬಗ್ಗೆ ಕಾಂಗ್ರೆಸ್ ನಾಯಕರಿಬ್ಬರು ಹೇಳಿಕೆ ನೀಡಿರುವುದರ ಮೂಲಕ ಕಾಂಗ್ರೆಸ್ ನ ಭ್ರಷ್ಟಾಚಾರ ಕರ್ಮಕಾಂಡ ಬಯಲಿಗೆ ಬಂದಿದೆ. ಇವರು ಕಲೆಕ್ಷನ್ ಗಿರಾಕಿಗಳೆಂದು ನಾವು ಹೇಳಿದ್ದಲ್ಲ, ಕಾಂಗ್ರೆಸ್ ನ ನಾಯಕರೇ ಹೇಳಿದ್ದಾರೆ. ಕಾಂಗ್ರೆಸ್...
Know Moreಬೆಂಗಳೂರು: ಕಾಂಗ್ರೆಸ್ ನಾಯಕರಾದ ಸಲೀಂ ಮತ್ತು ಉಗ್ರಪ್ಪ ಅವರ ನಡುವೆ ನಡೆದಿರುವ ಸಂಭಾಷಣೆ ವೇಳೆ ತಮ್ಮ ವಿರುದ್ಧ ಕೇಳಿಬಂದ ಆರೋಪಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು. ಪಕ್ಷವು ತನ್ನ ನಿಯಮಗಳಂತೆ...
Know MoreGet latest news karnataka updates on your email.