ನವದೆಹಲಿ: ಕಾಂಗ್ರೆಸ್ ತೊರೆಯುವುದು ನಿಶ್ಚಿತ ಆದರೆ, ಬಿಜೆಪಿ ಸೇರುವುದಿಲ್ಲ ಎಂದು ಪಂಜಾಬಿನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಗುರುವಾರ ಹೇಳಿದ್ದಾರೆ. ಈವರೆಗೂ ಕಾಂಗ್ರೆಸ್ ನಲ್ಲಿಯೇ ಇದ್ದೇನೆ ಆದರೆ ಕಾಂಗ್ರೆಸ್ ನಲ್ಲಿಯೇ ಉಳಿಯುವುದಿಲ್ಲ, ನನ್ನ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಿರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಎನ್ ಡಿಟಿವಿಗೆ ನೀಡಿದ ಸಂದರ್ಶನದಲ್ಲಿ...
Know MoreGet latest news karnataka updates on your email.