News Karnataka Kannada
Saturday, April 20 2024
Cricket

ಪ್ರವಾಸಿಗರ ಚಿನ್ನಾಭರಣ ಕಳ್ಳಿಯ ಬಂಧನ

31-Aug-2021 ಕರ್ನಾಟಕ

ಬೆಂಗಳೂರು ;ಕುಕ್ಕೆ ಸುಬ್ರಮಣ್ಯಕ್ಕೆ ಪ್ರವಾಸಿಗರ ಸೋಗಿನಲ್ಲಿ ಹೋಗಿ ಅಲ್ಲಿಗೆ ಬಂದಿದ್ದ ಪ್ರವಾಸಿಗರ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಖತರ್ನಾಕ್ ಮಹಿಳೆಯನ್ನು ಬಂಧಿಸಿರುವ ಯಶವಂತಪುರ ಪೊಲೀಸರು ೨೦.೨ ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಬಂಧಿತ ಮಹಿಳೆಯು ನಗರದ ಚಿನ್ನಾಭರಣ ಅಂಗಡಿಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ೨೦.೨ ಲಕ್ಷ ಮೌಲ್ಯದ ೪೩೯ ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ಆತನ ಸ್ನೇಹಿತನಿಗಾಗಿ...

Know More

ಪ್ರಿಯಕರನ ಜತೆ ಸೇರಿ ಗಂಡನ ಮನೆಗೇ ಕನ್ನ ಹಾಕಿದ ಗೃಹಿಣಿ

07-Jul-2021 ಚಿಕಮಗಳೂರು

ಚಿಕ್ಕಮಗಳೂರು ; ಗೃಹಿಣಿಯೊಬ್ಬಳು ಪ್ರಿಯಕರನ ಜತೆ ಸೇರಿ ತನ್ನದೇ ಮನೆಗೆ ಕನ್ನ ಹಾಕಿ ಎರಡು ಲಕ್ಷ ರೂಪಾಯಿ ಮೌಲ್ಯದ ಒಡವೆ ಕದ್ದೊಯ್ದ ಘಟನೆ ನಡೆದಿದೆ. ಕಡೂರು ತಾಲೂಕಿನ ದೊಡ್ಡಬೋಕಿಕೆರೆ ಗ್ರಾಮದ ನಿವಾಸಿಯಾಗಿದ್ದ ರಾಜೇಶ್, ತನ್ನ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು