ಶಿವಮೊಗ್ಗ: ಅತ್ಯಾಚಾರಿಗಳಿಗೆ ಪೊಲೀಸ್ ಮತ್ತು ಸರ್ಕಾರದ ಬಗ್ಗೆ ಭಯವೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ಮೈಸೂರು ವಿದ್ಯಾರ್ಥಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧ ಮಾತಾಡಿದ ಈಶ್ವರಪ್ಪ, ಅತ್ಯಾಚಾರಿಗಳ ವಿರುದ್ಧ ಕಾನೂನು ತಿದ್ದುಪಡಿ ಅಗತ್ಯವಿದೆ ಎಂದರು. ರಾಜ್ಯದಲ್ಲಿ ಅತ್ಯಾಚಾರಿಗಳಿಗೆ ಸರ್ಕಾರ ಮತ್ತು ಪೊಲೀಸರ ಬಗ್ಗೆ ಭಯವೇ...
Know MoreGet latest news karnataka updates on your email.