ಬೆಂಗಳೂರು: ಭಾರತದ ಕ್ರಿಕೆಟ್ ಆಟಗಾರ ಆಲ್ರೌಂಡರ್ ಸ್ಟುವರ್ಟ್ ಬಿನ್ನಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ಹಾಗೂ ಪ್ರಥಮ ದರ್ಜೆ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ‘ನನ್ನ ಕ್ರಿಕೆಟ್ ಜೀವನದ ಪ್ರಯಾಣ ಅಭೂತಪೂರ್ವವಾಗಿತ್ತು. ದೇಶವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸಿದ್ದಕ್ಕೆ ಹೆಮ್ಮೆ ಇದೆ. ಇದಕ್ಕಾಗಿ ಬಿಸಿಸಿಐ, ನನ್ನ ಕುಟುಂಬ ಸೇರಿದಂತೆ ಪ್ರತಿಯೊಬ್ಬರಿಗೂ ಆಭಾರಿಯಾಗಿರುತ್ತೇನೆ‘ ಎಂದು ಬೆಂಗಳೂರು ಮೂಲದ ಸ್ಟುವರ್ಟ್ ಬಿನ್ನಿ ತಿಳಿಸಿದ್ದಾರೆ....
Know MoreGet latest news karnataka updates on your email.