News Karnataka Kannada
Friday, March 29 2024
Cricket

ಸುಬ್ರಮಣ್ಯ0 ಸ್ವಾಮಿ ಸಲ್ಲಿಸಿದ ಅರ್ಜಿ ವಜಾ

08-Oct-2021 ದೆಹಲಿ

ನವದೆಹಲಿ: ಬ್ಯಾಂಕಿಂಗ್‌ ವಲಯದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಕಾರ್ಯನಿರ್ವಹಿಸದ ಸ್ವತ್ತುಗಳ (ಎನ್‌ಪಿಎ) ಬಗ್ಗೆ ಪರಿಶೀಲಿಸಲು ಮಾರ್ಗಸೂಚಿಗಳನ್ನು ರೂಪಿಸಲು ಸಮಿತಿ ರಚಿಸುವಂತೆ ಕೋರಿ ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ಅವರು ಸಲ್ಲಿಸಿದ್ದ ಅರ್ಜಿ ಪರಿಗಣಿಸಲು ಸುಪ್ರೀಂಕೋರ್ಟ್‌ ಗುರುವಾರ ನಿರಾಕರಿಸಿದೆ. ಇದು ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ ಸಂಬಂಧಿಸಿದ ನೀತಿಯಾಗಿದ್ದು ಕಾರ್ಯಾಂಗದ ವ್ಯಾಪ್ತಿಗೆ ಬರುತ್ತದೆ. ಇದರಲ್ಲಿ ನ್ಯಾಯಾಂಗ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು