ತುಮಕೂರು: ಭಾನುವಾರವೂ ಕೋವಿಡ್ – 19 ಲಸಿಕೆ ನೀಡಬೇಕು ಎಂಬುದರ ಬಗ್ಗೆ ಚಿಂತನೆ ನಡೆಯುತ್ತಿದೆ. ಕೆಲವು ವಲಯಗಳಿಂದ ನಮಗೂ ಬೇಡಿಕೆ ಬಂದಿದೆ. ಅದನ್ನು ಗಮನಿಸಿ, ಈ ಸಂಬಂಧ ಸೂಕ್ತ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ದಿನ ಜನರು ಜಾಸ್ತಿ ಫ್ರೀಯಾಗಿ ಇರುತ್ತಾರೆ. ಅವತ್ತು ಕೊರೊನಾ...
Know MoreGet latest news karnataka updates on your email.