News Karnataka Kannada
Friday, April 26 2024

ಗೃಹಿಣಿ ಅನುಮಾನಾಸ್ಪದ ಸಾವು

25-Sep-2021 ಯಾದಗಿರಿ

ಯಾದಗಿರಿ : ಬೆಂಗಳೂರು ಮೂಲದ ಗೃಹಿಣಿಯೊಬ್ಬಳ ಅನುಮಾನಾಸ್ಪದ ಸಾವಿಗೀಡಾದ  ಪ್ರಕರಣ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಯಾದಗಿರಿ ನಗರದ ಮಾತೆ ಮಾಣಿಕೇಶ್ವರಿ ಕಾಲೋನಿಯಲ್ಲಿ ವಾಸವಿದ್ದ 25 ವರ್ಷದ ನವವಿವಾಹಿತೆಯೊಬ್ಬಳು ಸೆ.23ರ ಸಂಜೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದಳು. ಕೋಲಾರ ಜಿಲ್ಲೆ ಮುಳಬಾಗಿಲು ಮೂಲದ ಈಕೆಯ ಪತಿ ಯಾದಗಿರಿ ಸಮೀಪದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೆಂದು ಕಾರ್ಯನಿರ್ವಹಿಸುತ್ತಿದ್ದಾರೆ. ನವವಿವಾಹಿತೆಯ...

Know More

ನಾಪತ್ತೆಯಾದಾತ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

05-Sep-2021 ಕರಾವಳಿ

ಬಂಟ್ವಾಳ: ಕೆಲವುದಿನಗಳ ಹಿಂದೆ ನಾಪತ್ತೆಯಾಗಿದ್ದ ಕೊಡಂಬೆಟ್ಟು ಗ್ರಾಮದ ಪತ್ತುರ್ಲೆ ನಿವಾಸಿ ರಾಜೇಶ್ ಪೂಜಾರಿ(45) ಇಂದು ನೇಣುಬಿಗಿದ ಸ್ಥಿತಿಯಲ್ಲಿ ನಯನಾಡು ಪರಿಸರದ ಗುಡ್ಡೆಯಲ್ಲಿ ಪತ್ತೆಯಾಗಿರುತ್ತಾರೆ. ರಾಜೇಶ್ ಅವರು ನಯನಾಡುನ ಹೋಟೆಲ್ ಒಂದರಲ್ಲಿ ಉದ್ಯೋಗಿಯಾಗಿದ್ದು, ಕಳೆದ ಸೆ.2ರಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು