News Karnataka Kannada
Tuesday, April 23 2024
Cricket

ಈ ವರ್ಷ ವಿದ್ಯಾರ್ಥಿಗಳಿಗೆ ಸ್ವೆಟರ್ ಭಾಗ್ಯ ಇಲ್ಲ

05-Sep-2021 ಬೆಂಗಳೂರು

ಬೆಂಗಳೂರು : ಬಿಬಿಎಂಪಿಯ ಶೈಕ್ಷಣಿಕ ವಿಭಾಗ ಈ ವರ್ಷ ಶಾಲಾ-ಕಾಲೇಜುಗಳಿಗೆ ಸ್ವೆಟರ್ ಪೂರೈಕೆ ಮಾಡದಿರಲು ನಿರ್ಧರಿಸಿದೆ. ಕಳೆದ ವರ್ಷ ಸ್ವೆಟರ್ ಗಳನ್ನು ಸ್ವೀಕರಿಸದೇ ಇರುವ ವಿದ್ಯಾರ್ಥಿಗಳಿಗೆ ಸ್ವೆಟರ್ ಗಳನ್ನು ಪೂರೈಸುವಂತೆ ಶೈಕ್ಷಣಿಕ ಸಂಸ್ಥೆಗಳ ಮ್ಯಾನೇಜ್ಮೆಂಟ್ ಗಳಿಗೆ ಬಿಬಿಎಂಪಿ ಸೂಚನೆ ನೀಡಿದೆ. ಬಿಬಿಎಂಪಿಯಲ್ಲಿ ಆರ್ಥಿಕ ಅಕ್ರಮಗಳ ಆರೋಪ, ಬಿಬಿಎಂಪಿ ಸಿಬ್ಬಂದಿಗಳು, ಮಧ್ಯವರ್ತಿಗಳು, ಗುತ್ತಿಗೆದಾರರು ಸ್ವೆಟರ್ ಪೂರೈಕೆ ವಿಷಯದಲ್ಲಿ ವಂಚನೆ...

Know More

ಸ್ವೆಟರ್ ಅಕ್ರಮ : ತಪ್ಪಿತಸ್ತರ ವಿರುದ್ಧ ಕ್ರಮಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಒತ್ತಾಯ

26-Aug-2021 ಕರ್ನಾಟಕ

ಬೆಂಗಳೂರು, ; ಬಿಬಿಎಂಪಿ ಸ್ವೆಟರ್ ನೀಡಿಕೆ ವಿಚಾರದಲ್ಲಿ ಯಾರೇ ತಪ್ಪು ಮಾಡಿದ್ದರೂ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥ ಅಧಿಕಾರಿಗಳನ್ನು ವಜಾ ಮಾಡಬೇಕು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು