News Karnataka Kannada
Saturday, April 20 2024
Cricket
SWEET DISTRIBUTION AMONG SOILDERS

ಗಡಿಯಲ್ಲಿ ಸಿಹಿ ವಿನಿಮಯ ಮಾಡಿಕೊಂಡ ಸೈನಿಕರು

14-Aug-2021 ವಿದೇಶ

ಶ್ರೀನಗರ : ಪಾಕಿಸ್ತಾನದ ಸ್ವಾತಂತ್ರೋತ್ಸವದ ಅಂಗವಾಗಿ ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ  ಭಾರತೀಯ ಸೈನಿಕರು ಸಿಹಿ ವಿನಿಮಯ ಮಾಡಿಕೊಂಡು, ಶುಭ ಹಾರೈಸಿದ್ದಾರೆ. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್‌ಧರ್ ಸೆಕ್ಟರ್‌ನಲ್ಲಿರುವ ಚಿಲೇಹಾನಾ ತಿತ್ವಾಲ್ ಕ್ರಾಸಿಂಗ್ ಪಾಯಿಂಟ್‌ನಲ್ಲಿ ಭಾರತೀಯ ಸೇನಾ ಸಿಬ್ಬಂದಿ, ಪಾಕ್ ಸೈನಿಕರು ಸಿಹಿಯನ್ನು ನೀಡಿದರು. ಆಗಸ್ಟ್ 14 ರಂದು ಚಿಲೇಹಾನಾ ತಿತ್ವಾಲ್ ಕ್ರಾಸಿಂಗ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು